ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕರಾದ ಯೋಗೇಶ್ ಟಿ ವರ್ಗಾವಣೆ ಆದೇಶ ರದ್ದುಪಡಿಸಿ ಮುಂದುವರಿಸಲು ಆದಿವಾಸಿ ಮುಖಂಡರ ಅಗ್ರಹ
ಕಾಡು- ಕಾಡಂಚಿನ ಅರಣ್ಯಾಧಾರಿತ ಮೂಲ ಆದಿವಾಸಿಗಳ ಏಳಿಗೆಗಾಗಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಶ್ರೀ ಯೋಗೇಶ್ ಟಿ. ನಿರ್ದೇಶಕರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಇವರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡದಂತೆ ಕೋರಿ