Browsing Category

ವಿದೇಶ

Mudhol Bus Timings: ಮುಧೋಳದಿಂದ ಹೊರಡುವ ಬಸ್​ಗಳ ಸಮಯ ಬದಲಾವಣೆ; ಇಲ್ಲಿದೆ ಸಂಪೂರ್ಣ ವಿವರ

ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಿಂದ ಬೇರೆ ಬೇರೆ ರಾಜ್ಯಗಳಿಗೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳುವ ಸರ್ಕಾರಿ ಬಸ್ ಸಮಯ ಬದಲಾವಣೆಯಾಗಿದೆ. (ಸಾಂದರ್ಭಿಕ ಚಿತ್ರ) ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲದ ದೃಷ್ಟಿಯಿಂದ ಮುಧೋಳ ತಾಲೂಕಿನ ವಿವಿಧ ಗ್ರಾಮಗಳಿಗೂ ಸರ್ಕಾರಿ ಬಸ್​ಗಳು…

Bengaluru Namma Metro: 2023ರಲ್ಲಿ ನಮ್ಮ ಮೆಟ್ರೋ ಇನ್ನಷ್ಟು ವಿಸ್ತರಣೆ! ಈ ಮಾರ್ಗದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು ನಮ್ಮ ಮೆಟ್ರೋ ಲಕ್ಷಾಂತರ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಇದೇ ವರ್ಷ ನಮ್ಮ ಮೆಟ್ರೋ ಇನ್ನಷ್ಟು ವಿಸ್ತರಣೆ ಆಗಲಿದೆ. ಈ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ ಬೆಂಗಳೂರು ನಮ್ಮ ಮೆಟ್ರೋ 2023ರಲ್ಲಿ 30.09 ಕಿಲೋ ಮೀಟರ್…

Bengaluru: ಗೋಮಾತೆಗೆ ಮೂತ್ರಪಾನ ಮಾಡಿಸಿದ ನೀಚ; ಫೋಟೋಗಳು ವೈರಲ್

ಇನ್ನು ಹಸುವಿನ ಹಾಲನ್ನೇ ದೇವರ ಪೂಜೆಯಲ್ಲಿ ಬಳಸಲಾಗುತ್ತದೆ. ಗೋಹತ್ಯೆ ವಿರೋಧಿಸಿ ಹೋರಾಟಗಳು ನಡೆಯುತ್ತಲೇ ಇರುತ್ತವೆ. ಸರ್ಕಾರವೂ ಸಹ ಈ ಸಂಬಂಧ ಕಾನೂನುಗಳನ್ನು ತಂದಿದೆ. ಆದರೆ ನೀಚನೊಬ್ಬ ತಾನೇ ಸಾಕಿದ ಹಸುವಿಗೆ ಮೂತ್ರಪಾನ ಮಾಡಿಸಿ ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ಬನಶಂಕರಿ…

ATM Withdraw: ಎಟಿಎಂ ಕಾರ್ಡ್​ ಇಲ್ಲದಿದ್ರೂ ಹಣ ಡ್ರಾ ಮಾಡ್ಬಹುದು!

UPI ಜೀವನವನ್ನು ತುಂಬಾ ಸುಲಭಗೊಳಿಸಿದೆ. ಇದರೊಂದಿಗೆ ನೀವು ಸುಲಭವಾಗಿ ಯಾವುದೇ ಖರೀದಿಯನ್ನು ಮಾಡಬಹುದು. ಎಲ್ಲಿಯಾದರೂ ಆನ್‌ಲೈನ್‌ನಲ್ಲಿ ಪಾವತಿಸುವ ಮೂಲಕ ನಿಮ್ಮ ಪ್ರಮುಖ ಕೆಲಸವನ್ನು ಪೂರ್ಣಗೊಳಿಸಬಹುದು. ಆದಾಗ್ಯೂ, ಕೆಲವು ಕಾರ್ಯಗಳಿಗೆ ನಗದು ಅಗತ್ಯವಿದೆ. ನೀವು ಹಣವನ್ನು…

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |     ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್: A14 ಪ್ರದೋಷ್ ‘ಮಾಫಿ ಸಾಕ್ಷಿ’ ಅರ್ಜಿ ಸಲ್ಲಿಕೆ     |     ಭಾರತೀಯ ವಾಯುಪಡೆಯ ಇತಿಹಾಸದಲ್ಲಿ ಹೊಸ ದಾಖಲೆ: ಭಾವನಾ ಕಾಂತ್‌ಗೆ ಪ್ರತಿಷ್ಠಿತ Fighter Combat Leader ಅರ್ಹತೆ     |     ‘ತೆಹೆಲ್ಕಾ’ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಜೈಲು ಶಿಕ್ಷೆ     |     ನಾಗ್ಪುರದಲ್ಲಿ ವಿದ್ಯಾರ್ಥಿನಿ ಅಪಹರಣ-ಅತ್ಯಾಚಾರ; ಊಟದ ಆರ್ಡರ್ ಪೊಲೀಸರಿಗೆ ನೀಡಿತು ಮಹತ್ವದ ಸುಳಿವು     |     ಹಾರ್ಮುಜ್ ಜಲಸಂಧಿ ವಿವಾದ ತೀವ್ರ: ಅಮೆರಿಕ ಹೇಳಿಕೆಗೆ ಇರಾನ್ ತಿರುಗೇಟು – ‘ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವಿಲ್ಲ’     |     ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: 5.25% ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ     |     ‘ಮೋದಿ ಪ್ರಧಾನಿ ಸ್ಥಾನ ತೊರೆದು ಇನ್‌ಫ್ಲುಯೆನ್ಸರ್ ಆಗಲಿ’ – ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಭಿಜೀತ್ ದೀಪ್ಕೆ ವಿವಾದಾತ್ಮಕ ಹೇಳಿಕೆ     |     ಆಗಸ್ಟ್‌ 3ಕ್ಕೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್–ವಿಜಯ್ ಭೇಟಿ? ವಿಧಾನಸೌಧದಲ್ಲಿ ಭರ್ಜರಿ ಸಿದ್ಧತೆ     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें