Browsing Category

ಟಾಪ್ ನ್ಯೂಸ್

ತಿಪಟೂರು -ನವೋದಯ ಶಾಲೆಗೆ ಪ್ರೇರಣಾ ಸಂಸ್ಥೆಯ 3 ವಿದ್ಯಾರ್ಥಿಗಳು ಆಯ್ಕೆ

ನವೋದಯ ಶಾಲೆಗೆ ಪ್ರೇರಣಾ ಸಂಸ್ಥೆಯ 3 ವಿದ್ಯಾರ್ಥಿಗಳು ಆಯ್ಕೆ ತಿಪಟೂರು ಪ್ರತಿ ವರ್ಷ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನಡೆಯುವ 6 ನೇ ತರಗತಿಗೆ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಈ ವರ್ಷ ಕೂಡ ಪ್ರೇರಣಾ ನವೋದಯ ತರಬೇತಿ ಕೇಂದ್ರದಿಂದ 3 ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ…

ವಿಷ ಸೇವಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಹಾಸನದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಯಸಳೂರು ಪೊಲೀಸ್ ಠಾಣೆ…

2023ರ ಎಲೆಕ್ಷನ್​​ ಗೆಲ್ಲಲು ವಾರ್​ ರೂಮ್​ನಲ್ಲಿ ಕಾಂಗ್ರೆಸ್​​​ ಪಡೆ ಮೂರು ಗಂಟೆಗಳ ಕಾಲ ಸಮರಾಭ್ಯಾಸ ನಡೆಸಿದೆ. 224 ಕ್ಷೇತ್ರಗಳ ಪಕ್ಷದ ಸೇನಾನಿಗಳ ಆಯ್ಕೆಗಾಗಿ ಕಸರತ್ತು ನಡೆಸಿರುವ ಕೈಸೇನೆ, 137 ಕ್ಷೇತ್ರಕ್ಕೆ ಮೊದಲ ಪಟ್ಟಿ ರಿಲೀಸ್​​ ಮಾಡಲು ಮಹತ್ವದ ಸಭೆ ನಡೆಸಿದೆ. ಈ ಮಧ್ಯೆ ಮೂವರು ಹಾಲಿ…

ಪ್ರಿಯಕರನೊಂದಿಗೆ ಜಗಳ; ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರ ತಾಲ್ಲೂಕಿನ ಯಸಳೂರು ಗ್ರಾಮದಲ್ಲಿ ನಡೆದಿದೆ. ಬಾಲಕಿ ಲೋಕೇಶ್ ಎಂಬುವವನನ್ನು ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಆಕೆ ಮತ್ತೋರ್ವ ಅಪ್ರಾಪ್ತ ಬಾಲಕನೊಂದಿಗೆ ಸುತ್ತಾಡುತ್ತಿದ್ದಳು.  ಮಂಗಳವಾರ ಬಾಲಕನೊಂದಿಗೆ ಆಕೆ…

ಅಮೆರಿಕ ನಡುಗಿಸಿದ ‘ಸ್ಪೈ ಬಲೂನ್’; ಚೀನಾದ ಕುತಂತ್ರಿ ಈ ಬಲೂನ್ ಎಷ್ಟು ದೊಡ್ದದಿದೆ ಗೊತ್ತಾ..?

ಅಮೆರಿಕ ವಿದೇಶಾಂಗ ಸಚಿವ ಆಂಟೋನಿ ಬ್ಲಿಂಕೆನ್ ಚೀನಾಕ್ಕೆ ಭೇಟಿ ನೀಡುವ ಕೆಲವೇ ದಿನಗಳ ಮೊದಲು ಚೀನಾ ಸ್ಪೈ ಬಲೂನ್ ಕಾಣಿಸಿಕೊಂಡಿದೆ. ಸದ್ಯ ಅಮೆರಿಕ ರಕ್ಷಣಾ ಇಲಾಖೆಯು ಚೀನಾದ ಸ್ಪೈ ಬಲೂನ್​​ನನ್ನು ಟ್ರ್ಯಾಕ್ ಮಾಡುತ್ತಿದೆ ಎಂದು ವರದಿಯಾಗಿದೆ. ಬಲೂನ್ ಪತ್ತೆಯಾಗ್ತಿದ್ದಂತೆಯೇ ಅದರ ಸೂಕ್ಷ್ಮತೆಯನ್ನು…

Bollywood Movies: ರಿಲೀಸ್ ಆಗಿ ಕೆಲವೇ ದಿನದಲ್ಲಿ 300 ಕೋಟಿ ಕ್ಲಬ್ ಸೇರಿದ ಸಿನಿಮಾಗಳಿವು! ನೀವು ನೋಡಿದ್ದೀರಾ?

ಹಿಂದಿಯಲ್ಲಿ ಫಸ್ಟ್​ ಡೇ ಅತ್ಯಧಿಕ ಕಲೆಕ್ಷನ್ ಸಿನಿಮಾ ಲಿಸ್ಟ್ ನೋಡಿದರೆ ಅಲ್ಲಿ ಬಾಲಿವುಡ್ ಒರಿಜಿನಲ್ ಮೂವಿಯೇ ಇರಲಿಲ್ಲ. ಎಲ್ಲ ಬಾಲಿವುಡ್ ಸಿನಿಮಾ ರೆಕಾರ್ಡ್​ಗಳನ್ನು ಸೌತ್ ಸಿನಿಮಾಗಳು ಬ್ರೇಕ್ ಮಾಡಿವೆ. ಆದರೆ ಈಗ ಪಠಾಣ್ ಒಂದು ಬ್ರೇಕ್ ತರುವಲ್ಲಿ ಯಶಸ್ವಿಯಾಗಿದೆ.…

ಟಾಟಾ ಗೆ ಭಾರೀ ಟಕ್ಕರ್ ! ಫೆಬ್ರವರಿ 10 ರಂದು Mahindra ಕಂಪನಿಯ 5 ಎಲೆಕ್ಟ್ರಿಕ್ ಕಾರುಗಳು ಅನಾವರಣ!

Mahindra Upcoming Electric SUVs : ಮಹೀಂದ್ರಾ ಕಳೆದ ವರ್ಷ ಆಗಸ್ಟ್‌ನಲ್ಲಿ ಯುನೈಟೆಡ್ ಕಿಂಗ್‌ಡಂನಲ್ಲಿ ನ್ಯೂ ಬಾರ್ನ್ ಎಲೆಕ್ಟ್ರಿಕ್ ಎಸ್‌ಯುವಿ ಕಾರುಗಳನ್ನು ಪ್ರದರ್ಶಿಸಿತು. XUV.e ಮತ್ತು BE ಸಬ್ ಬ್ರಾಂಡ್‌ಗಳ ಅಡಿಯಲ್ಲಿ ಕಂಪನಿಯು 5 ಹೊಸ ಎಲೆಕ್ಟ್ರಿಕ್ SUVಗಳನ್ನು ಪ್ರದರ್ಶಿಸಿದೆ. UKಯ…

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |     ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್: A14 ಪ್ರದೋಷ್ ‘ಮಾಫಿ ಸಾಕ್ಷಿ’ ಅರ್ಜಿ ಸಲ್ಲಿಕೆ     |     ಭಾರತೀಯ ವಾಯುಪಡೆಯ ಇತಿಹಾಸದಲ್ಲಿ ಹೊಸ ದಾಖಲೆ: ಭಾವನಾ ಕಾಂತ್‌ಗೆ ಪ್ರತಿಷ್ಠಿತ Fighter Combat Leader ಅರ್ಹತೆ     |     ‘ತೆಹೆಲ್ಕಾ’ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಜೈಲು ಶಿಕ್ಷೆ     |     ನಾಗ್ಪುರದಲ್ಲಿ ವಿದ್ಯಾರ್ಥಿನಿ ಅಪಹರಣ-ಅತ್ಯಾಚಾರ; ಊಟದ ಆರ್ಡರ್ ಪೊಲೀಸರಿಗೆ ನೀಡಿತು ಮಹತ್ವದ ಸುಳಿವು     |     ಹಾರ್ಮುಜ್ ಜಲಸಂಧಿ ವಿವಾದ ತೀವ್ರ: ಅಮೆರಿಕ ಹೇಳಿಕೆಗೆ ಇರಾನ್ ತಿರುಗೇಟು – ‘ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವಿಲ್ಲ’     |     ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: 5.25% ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ     |     ‘ಮೋದಿ ಪ್ರಧಾನಿ ಸ್ಥಾನ ತೊರೆದು ಇನ್‌ಫ್ಲುಯೆನ್ಸರ್ ಆಗಲಿ’ – ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಭಿಜೀತ್ ದೀಪ್ಕೆ ವಿವಾದಾತ್ಮಕ ಹೇಳಿಕೆ     |     ಆಗಸ್ಟ್‌ 3ಕ್ಕೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್–ವಿಜಯ್ ಭೇಟಿ? ವಿಧಾನಸೌಧದಲ್ಲಿ ಭರ್ಜರಿ ಸಿದ್ಧತೆ     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें